ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…