ಹೆಚ್ಚುವರಿ ಹಾಗೂ ಆಕಾಲಿಕ ಮಳೆ ಹಾಗೂ ಕೀಟ ಭಾದೆಯಿಂದ ಆಂಧ್ರಪ್ರದೇಶದ ಅನಂತಪುರದಲ್ಲಿ ಶೇಂಗಾ ಮತ್ತು ಕೆಂಪಕ್ಕಿ ಇಳುವರಿ ಕುಸಿದಿದೆ. ಈ ಬೆಳೆ ಹಂಗಾಮಿನಲ್ಲಿ 4.95 ಲಕ್ಷ ಹೆಕ್ಟೇರ್ನಲ್ಲಿ ಶೇಂಗಾ ಬೆಳೆಯಲಾಗಿದ್ದು, ಒಟ್ಟು 3,000 ಕೋಟಿ ರೂ. ಆದಾಯ ನಿರೀಕ್ಷೆಯು ಕಳೆದ ವರ್ಷ ಜೂನ್ ಮತ್ತು ಜುಲೈನಲ್ಲಿ ಇದ್ದರೂ ಆಗಸ್ಟ್ ಮತ್ತು ಸೆಪ್ಟೆಂಬರ್ನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದೆ.
ಬೆಳೆ ನಷ್ಟವಾದರೂ ಅಲ್ಲಿನ ಅಧಿಕಾರಿಗಳು ಶೇಂಗಾ ಬೆಳೆ ಹಾನಿಯನ್ನು ಪರಿಗಣಿಸಿಲ್ಲ. ಈ ಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ 2 ಲಕ್ಷ ಎಕರೆ ದ್ವಿದಳ ಧಾನ್ಯಗಳ ನಷ್ಟವಾಗಿದೆ. ಪ್ರತೀ ರೈತರು ಸುಮಾರು 10 ಎಕರೆಯಲ್ಲಿ ಶೇಂಗಾ ಕೃಷಿ ಮಾಡಿದ್ದು, ಬಿತ್ತನೆಗೆ 50 ಸಾವಿರ ಖರ್ಚು ಮಾಡಿದ್ದಾರೆ. ಅಕಾಲಿಕ ಮಳೆಯಿಂದ ಇಳುವರಿ ಕಡಿಮೆಯಾಗಿ ಮೂರು ಕ್ವಿಂಟಾಲ್ಗೆ 3500 ರೂ.ಗೆ ಮಾರಾಟ ಮಾಡಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…