ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಸಹಾಯಕವಾಗಲಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…