ನ.14 ರಿಂದ 17 | ಬೆಂಗಳೂರಿನಲ್ಲಿ ಕೃಷಿ ಮೇಳ | “ಹವಾಮಾನ ಚತುರ ಡಿಜಿಟಲ್ ಕೃಷಿ” ಘೋಷವಾಕ್ಯ

November 13, 2024
7:43 AM

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ  ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17‌ ರವರೆಗೂ ಈ ಬಾರಿಯ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಎಸ್. ವಿ. ಸುರೇಶ   ತಿಳಿಸಿದ್ದಾರೆ.

‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುವುದು ಎಂದರು.  ಇದೇ ವೇಳೆ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror