ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೂ ಈ ಬಾರಿಯ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದು ಕುಲಪತಿ ಡಾ.ಎಸ್. ವಿ. ಸುರೇಶ ತಿಳಿಸಿದ್ದಾರೆ.
‘ಹವಾಮಾನ ಚತುರ ಡಿಜಿಟಲ್ ಕೃಷಿ’ ಘೋಷವಾಕ್ಯದೊಂದಿಗೆ ಆಯೋಜಿಸಲಾಗುತ್ತಿರುವ ಕೃಷಿ ಮೇಳದಲ್ಲಿ ವಿವಿಧ ಹೊಸ ತಳಿಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ಮತ್ತಿತರ ವ್ಯವಸ್ಥೆಗಳ ಮೂಲಕ ಆಧುನಿಕ ಬೇಸಾಯದ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುವುದು ಎಂದರು. ಇದೇ ವೇಳೆ ಕೃಷಿಯಲ್ಲಿ ಉತ್ತಮ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…