ಜ.7 ಸಾರಡ್ಕದಲ್ಲಿ ಕೃಷಿ ಹಬ್ಬ | ಕೃಷಿ ಸಮಸ್ಯೆಗಳಿಗೆ ಪರಿಹಾರದ ಬಗ್ಗೆ ಚಿಂತನೆ | ಸಂವಾದ-ಗೋಷ್ಠಿ |

January 6, 2024
10:27 AM
ಕೃಷಿ ಹಬ್ಬವು  ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ. 

 ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ  ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು  ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ. 

ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು  ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್‌ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್‌ ಸಾರಡ್ಕ ತಿಳಿಸಿದ್ದಾರೆ.

ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror