Advertisement
ಸುದ್ದಿಗಳು

ಜ.7 ಸಾರಡ್ಕದಲ್ಲಿ ಕೃಷಿ ಹಬ್ಬ | ಕೃಷಿ ಸಮಸ್ಯೆಗಳಿಗೆ ಪರಿಹಾರದ ಬಗ್ಗೆ ಚಿಂತನೆ | ಸಂವಾದ-ಗೋಷ್ಠಿ |

Share

 ಕೃಷಿ ಬೆಲೆ ಕುಸಿತವಾದರೆ ಏನು ಮಾಡಬಹುದು..? ಕೃಷಿಗೆ ಯುವಕರು ಬರುವುದು ಹೇಗೆ..? ಕೃಷಿ ಕಾರ್ಮಿಕರ ಸಮಸ್ಯೆಗೆ ಪರಿಹಾರ ಹೇಗೆ..? ಇನ್ನೂ ಹತ್ತಾರು ಪ್ರಶ್ನೆಗಳು… ಈ ಎಲ್ಲಾ ಪ್ರಶ್ನೆಗಳಿಗೆ  ಉತ್ತರ ಹೇಗೆ? ಸಾಮೂಹಿಕ ಚಿಂತನೆ ಹೇಗೆ..? ಇದೆಲ್ಲಾ ಮಾತುಕತೆ ನಡೆಸುವುದು ಹಾಗೂ ಕೃಷಿ ಹಬ್ಬವು  ಜ.7 ರಂದು ಅಡ್ಯನಡ್ಕ ಬಳಿಯ ಸಾರಡ್ಕದಲ್ಲಿ ನಡೆಯಲಿದೆ. 

Advertisement
Advertisement

ಸಾರಡ್ಕದ ಆರಾಧನಾ ಕಲಾಭವನ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ಗೋಷ್ಟಿಗಳು, ಸಂವಾದಗಳು ನಡೆಯಲಿದೆ. ಕಾರ್ಯಕ್ರಮವನ್ನು ಕೇಪು  ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ ನೆರವೇರಿಸಲಿರುವರು ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ವಹಿಸುವರು. ಅತಿಥಿಗಳಾಗಿ ಅಖಿಲ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ ಕಿನಿಲ, ಅಡ್ಯನಡ್ಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗೋವಿಂದ ಪ್ರಕಾಶ್‌ ಸಾಯ ಮೊದಲಾದವರು ಭಾಗವಹಿಸುವರು ಎಂದು ಕೃಷಿ ಹಬ್ಬ ಆಯೋಜನಕ ಶಂಕರ್‌ ಸಾರಡ್ಕ ತಿಳಿಸಿದ್ದಾರೆ.

Advertisement

ಸಭಾಕಾರ್ಯಕ್ರಮದ ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃಷಿಯಲ್ಲಿ ಸಾಧನೆಗೈದ ಸಾಧಕರ ಜೊತೆ ಸಂವಾದ ನಡೆಯಲಿದೆ. ಮಧ್ಯಾಹ್ನದ ಬಳಿಕ ಕೃಷಿಕರು ತಯಾರಿಸಿದ ಯಂತ್ರಗಳು ಹಾಗೂ ಅವುಗಳ ಅಭಿವೃದ್ಧಿ , ಕೃಷಿ ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಮಳಿಗೆಗಳು ಇರಲಿದೆ ಎಂದು ಶಂಕರ ಸಾರಡ್ಕ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

1 hour ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

23 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

23 hours ago