ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.
ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…
ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…
ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…
ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…
ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…
ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…