ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…