Advertisement
ಸುದ್ದಿಗಳು

ಕೃಷಿ ಭೂಮಿ ಪರಿವರ್ತನೆ ಇನ್ನು ಸರಳ ವಿಧಾನ

Share

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.

Advertisement

ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

7 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

15 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

15 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

15 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

15 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago