ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…