ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಅಂದರೆ ಮನೆ ಕಟ್ಟಲು, ಫ್ಯಾಕ್ಟರಿ ಅಥವಾ ಶಾಲೆ ಕಟ್ಟಲು ಅನುಮತಿಗಾಗಿ ತಾಲೂಕು ಆಫೀಸು, ಜಿಲ್ಲಾಧಿಕಾರಿ ಕಚೇರಿ ಅಲೆದಾwಬೇಕಿತ್ತು. ಇದಕ್ಕಾಗಿ ಇನ್ನುಮಂದೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ʼಕರ್ನಾಟಕ ಭೂ ಕಂದಾಯ ನಿಯಮಗಳು-2025ʼ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭೂ ಮಾಲೀಕರು ಇನ್ನು ಕೇವಲ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ, ನಿಗದಿಪಡಿಸಿದ ಶುಲ್ಕ ಪಾವತಿಸಿದರೆ ಸಾಕು. ಇದು 30 ದಿನದ ಒಳಗೆ ಆಗಬಹುದು. ಜಿಲ್ಲಾಧಿಕಾರಿಗಳು 30 ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. 30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆ ಅವಕಾಶ ಲಭ್ಯವಾಗುತ್ತದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…