ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…