ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
ರಾಜ್ಯದಲ್ಲಿ ಸಧ್ಯಕ್ಕೆ ಮಳೆ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದೆ. ಇಂದು…
ಉತ್ತಮ ಗುಣಮಟ್ಟದ ಅಡಿಕೆಗಳಿಗೆ ₹530 ದರ ಸ್ಥಿರವಾಗಿದ್ದು ಹೊಸ ಅಡಿಕೆಗೆ ಸ್ಪಷ್ಟ ಬೇಡಿಕೆ…
ಹೊಸ ತಂತ್ರಜ್ಞಾನಗಳಿಂದ ಕಾಳುಮೆಣಸು ಕೃಷಿಯಲ್ಲಿ ಇಳುವರಿ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು,…
ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…
ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…