ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…