ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…