ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.
ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ: ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…