Advertisement

ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ

Share

ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.

ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ:  ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

2 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

3 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

21 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago