Advertisement

ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ

Share

ರೈತರು ತಮ್ಮ ಬೆಳೆ ಸಾಲ, ಪಶುಪಾಲನೆ, ಸಸ್ಯ ಸಂಸ್ಕರಣೆಗೆ ಬ್ಯಾಂಕ್ ನಲ್ಲಿ ಹೆಚ್ಚಿನ ಬಡ್ಡಿಯಲ್ಲಿ ಸಾಲ ಪಡೆದು ಕಷ್ಟಕ್ಕೆ ಸಿಲುಕುತ್ತಿದ್ದರೆ, ಈ ಕಾರಣದಿಂದಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಶೂನ್ಯ ಬಡ್ಡಿ ಕೃಷಿ ಸಾಲವನ್ನು ಜಾರಿಗೊಳಿಸಿದೆ. ಆರ್ ಬಿ ಐ ಮಾರ್ಗಸೂಚಿಯ ಪ್ರಕಾರ, ಈ ಸಾಲಗಳ ಬಡ್ಡಿ ದರ 0% ಮತ್ತು ಸಹಕಾರಿ ಬ್ಯಾಂಕ್ ಗಳು 5 ಲಕ್ಷದವರೆಗೆ ಇದನ್ನು ವಿಸ್ತರಣೆ ಮಾಡಿವೆಯಾದರೂ ಸದ್ಯ 3 ಲಕ್ಷಕ್ಕಿಂತ ಅಧಿಕ ಸಾಲ ನೀಡುತ್ತಿಲ್ಲ.

ಭಾರತೀಯ ರಿಸರ್ವ ಬ್ಯಾಂಕ್ ಮಾರ್ಗಸೂಚಿಯ ಪ್ರಕಾರ ಈ ಸಾಲಗಳು ರೈತ ಕ್ರೆಡಿಟ್ ಸ್ಕೋರ್ ಸುಧಾರಿಸಿ, ಭವಿಷ್ಯದಲ್ಲಿ ಹೆಚ್ಚಿ ಸಹಾಯಕ್ಕೆ ಮಾರ್ಗ ಸುಗಮಗೊಳಿಸುತ್ತವೆ. ಈಗಾಗಲೇ ಈ ನಿಯಮದ ಅಡಿಯಲ್ಲಿ 14ಕೋಟಿ ರೈತರು ಲಾಭ ಪಡೆದಿದ್ದಾರೆ.
ಅಗತ್ಯ ದಾಖಲೆಗಳು:
• ಆಧಾರ್ ಕಾರ್ಡ್
• ಭೂಮಿ ಸಾಬೀತು
• ಆದಾಯ ಪ್ರಮಾಣ ಪತ್ರ
• ಬ್ಯಾಂಕ್ ವಿವರಗಳು
• ಪೋಟೋ
• ಜಾತಿ ಪತ್ರ
ಅರ್ಜಿ ಸಲ್ಲಿಸುವ ವಿಧಾನ:  ಹತ್ತಿರದ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಅಥವಾ ಪ್ರಾಥಮಿಕ ಕೃಷಿ ಸಹಕಾರಿ ಸಂಸ್ಥೆಗೆ ತೆರಳಿ ಶೂನ್ಯ ಬಡ್ಡಿ ಕೃಷಿ ಸಾಲದ ಮಾಹಿತಿ ಪಡೆದುಕೊಳ್ಳಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

16 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago