ಕೃಷಿಯಲ್ಲಿ ಕೆಲಸಗಾರರ ಕೊರತೆ ನೀಗಿಸಲು, ರೈತರು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಉತ್ತೇಜನ ನೀಡಲು ಹಾಗೂ ಹೊಲದ ಕೆಲಸಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸನ ಯೋಜನೆ, ಕೃಷಿ ಯಾಂತ್ರೀಕರಣ ಉಪಯೋಜನೆ ಹಾಗೂ ರಾಜ್ಯದ ಕೃಷಿ ಇಲಾಖೆಯ ಸಹಯೋಗದೊಂದಿಗೆ ಕೃಷಿ ಯಾಂತ್ರೀಕರಣ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ಸರ್ಕಾರವು ಹಲವು ಕೃಷಿ ಉಪಕರಣಗಳ ಖರೀದಿಗೆ ಸಬ್ಸಿಡಿ ನೀಡುತ್ತಿದೆ. ಟ್ರಾಕ್ಟರ್, ಪವರ್ ಟಿಲ್ಲರ್ ಬೀಜಬಿತ್ತನೆ ಯಂತ್ರ ರೋಟಾವೇಟರ್, ಮಲ್ಚಿಂಗ್ ಯಂತ್ರ, ಹಾರ್ವೆಸ್ಟರ್, ನೀರಾವರಿ ಪಂಪ್, ಸೀಡ್ ಕ್ಯೂಮಿನೇಟರ್ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುವುದು ಮಾತ್ರವಲ್ಲ ರೈತರ ವರ್ಗ ಆದಾರದ ಮೇಲೇ ಸಬ್ಸಿಡಿ ಪ್ರಮಾಣವನ್ನು ವಿತರಿಸಲಾಗುತ್ತಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…