ಸುದ್ದಿಗಳು

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಉದ್ಘಾಟಿಸುವರು. ಸಭಾಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್‌ ದಂಬೆಕೋಡಿ ವಹಿಸುವರು.…..ಮುಂದೆ ಓದಿ….

Advertisement
Advertisement

ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30 ರಿಂದ ಕೃಷಿ ವಿಚಾರಗೋಷ್ಟಿ ನಡೆಯಲಿದೆ. ಕೃಷಿ ಗೋಷ್ಠಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳಾದ ಡಾ.ವಿನಾಯಕ ಹೆಗಡೆ, ಡಾ.ಭವಿಷ್ಯ , ಕೃಷಿಕರಾದ ಸುರೇಶ್ಚಂದ್ರ ತೊಟ್ಟೆತ್ತೋಡಿ, ಶಂಕರ್‌ ಪ್ರಸಾದ್‌ ರೈ ಸಂಪಾಜೆ, ಯುವಕೃಷಿಕ ವರದರಾಜ್‌ ಭಾಗವಹಿಸುವರು.

ಸುಳ್ಯ ತಾಲೂಕಿನ ಗುತ್ತಿಗಾರು ಸಹಕಾರಿ ಸಂಘವು ಶತಮಾನೋತ್ಸವ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ನಡೆಯುವ  ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ, ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಚಿವ ಎಸ್‌ ಅಂಗಾರ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಶಿಕುಮಾರ್‌ ಬಾಲ್ಯೊಟ್ಟು, ಎಸ್‌ ಎನ್‌ ಮನ್ಮಥ, ಪ್ರಮುಖರಾದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಅಧ್ಯಕ್ಷ  ಭರತ್‌ ಮುಂಡೋಡಿ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್‌ ಮಡ್ತಿಲ, ಗುತ್ತಿಗಾರು ಗ್ರಾಪಂ ಅಧ್ಯಕ್ಷೆ ಸುಮಿತ್ರ ಮೂಕಮಲೆ, ದೇವಚಳ್ಳ ಗ್ರಾಪಂ ಅಧ್ಯಕ್ಷ ಶೈಲೇಶ್‌ ಅಂಬೆಕಲ್ಲು, ರಬ್ಬರ್‌ ಬೆಳೆಗಾರರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮುಳಿಯ ತಿಮ್ಮಪ್ಪಯ್ಯ ಭಾಗವಹಿಸುವರು.

ಸಂಜೆ 7 ರಿಂದ ಲಕುಮಿ ತಂಡದಿಂದ  “ಒರಿಯಾಂಡಲಾ ಸರಿಬೋಡು” ತುಳುನಾಟಕ ನಡೆಯಲಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

6 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

6 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

7 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

7 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

8 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

9 hours ago