ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…