ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…