ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…