ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು ನಾಶವಾಗುತ್ತಿದ್ದು, ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಳವಳ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ಸ್ಪಟಿಕಪುರಿ ಮಹಾಸಂಸ್ಥಾನದ ಸಹಯೋಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ಮಣ್ಣಿನ ಫಲವತ್ತತೆಗಾಗಿ ಈಗ ಏಡಿಗಳನ್ನು ಬಳಸಲಾಗುತ್ತಿದೆ. ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಸರ್ಕಾರ ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…