ಕೃಷಿ ವಿಶ್ವವಿದ್ಯಾಲಯ ರಾಯಚೂರು 21 ದಿನ ಕಾರ್ಯಗಾರ

February 17, 2025
9:20 PM

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ  ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ ನೀಡಿದರು.

Advertisement
Advertisement

ಈ ವೇಳೆ ವಿಶ್ರಾಂತ ಕುಲಪತಿ ಡಾ. ಡಿ. ಪಿ ಬಿರಾದಾರ್, ಬಳ್ಳಾರಿ ಐಸಿಎಆರ್ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ. ಕೃಷ್ಣರಾವ್, ವಿಸ್ತರಣಾ ನಿರ್ದೇಶಕ ಡಾ. ಎನ್. ಶಿವಶಂಕರ್, ಸೇರಿದಂತೆ  ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಡಾ. ಎಂ. ಹನುಮಂತಪ್ಪ, 21 ದಿನಗಳ ಕಾಲ  ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಮಣ್ಣಿನ ಸವೆತ, ಫಲವತ್ತತೆ ಕಾಪಾಡುವಲ್ಲಿ ಗುಣಮಟ್ಟದ ಸುಧಾರಣೆ ತರಲು ಈ ಕಾರ್ಯಗಾರ ಪ್ರಮುಖವಾಗಲಿದೆ ಎಂದು ತಿಳಿಸಿದರು.

ಸುದ್ದಿಗಾರರೊಂದಿಗೆ ಡಾ.  ಎಂ. ಎ. ಬಸವಣೇಪ್ಪ, ಸಾವಯವ ಕೃಷಿ ಮತ್ತು ಆಧುನಿಕ ಕೈಗಾರಿಕೆ ತಂತ್ರಜ್ಞಾನಗಳ ಬಗ್ಗೆ ಹೊಸ ಆವಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚಿಂತನಾ-ಮಂಥನ ನಡೆಯಲಿದೆ. ಪ್ರಗತಿಪರ ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರದಲ್ಲಿ ದೇಶದ 8 ರಾಜ್ಯಗಳಿಂದ 25ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ
June 29, 2025
7:05 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!
June 29, 2025
6:20 AM
by: ದ ರೂರಲ್ ಮಿರರ್.ಕಾಂ
ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?
June 29, 2025
6:07 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group