ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಸಂಸ್ಥೆಯಲ್ಲಿಂದು ಆಯೋಜಿಸಿದ್ದ ಸುಸ್ಥಿರ ಮಣ್ಣಿನ ಆರೋಗ್ಯ, ಜೀವನೋಪಾಯ ಕುರಿತ ಕಾರ್ಯಾಗಾರಕ್ಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಚಾಲನೆ ನೀಡಿದರು.
ಈ ವೇಳೆ ವಿಶ್ರಾಂತ ಕುಲಪತಿ ಡಾ. ಡಿ. ಪಿ ಬಿರಾದಾರ್, ಬಳ್ಳಾರಿ ಐಸಿಎಆರ್ ಪ್ರಧಾನ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಬಿ. ಕೃಷ್ಣರಾವ್, ವಿಸ್ತರಣಾ ನಿರ್ದೇಶಕ ಡಾ. ಎನ್. ಶಿವಶಂಕರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಡಾ. ಎಂ. ಹನುಮಂತಪ್ಪ, 21 ದಿನಗಳ ಕಾಲ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಮಣ್ಣಿನ ಸವೆತ, ಫಲವತ್ತತೆ ಕಾಪಾಡುವಲ್ಲಿ ಗುಣಮಟ್ಟದ ಸುಧಾರಣೆ ತರಲು ಈ ಕಾರ್ಯಗಾರ ಪ್ರಮುಖವಾಗಲಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಡಾ. ಎಂ. ಎ. ಬಸವಣೇಪ್ಪ, ಸಾವಯವ ಕೃಷಿ ಮತ್ತು ಆಧುನಿಕ ಕೈಗಾರಿಕೆ ತಂತ್ರಜ್ಞಾನಗಳ ಬಗ್ಗೆ ಹೊಸ ಆವಿಷ್ಕಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಕಾರ್ಯಾಗಾರದಲ್ಲಿ ಚಿಂತನಾ-ಮಂಥನ ನಡೆಯಲಿದೆ. ಪ್ರಗತಿಪರ ರೈತರನ್ನು ಭೇಟಿ ಮಾಡಿ ಮಾಹಿತಿ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರದಲ್ಲಿ ದೇಶದ 8 ರಾಜ್ಯಗಳಿಂದ 25ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದಾರೆ ಎಂದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…