Advertisement
MIRROR FOCUS

ಭಾರತದಲ್ಲಿ ಕೃಷಿ ಇಳುವರಿ ಏರಿಕೆಯಾಗುತ್ತಿಲ್ಲ..? | ಕೃಷಿ ವಿಜ್ಞಾನಿಗಳು ಪರಿಶೀಲಿಸಬೇಕು |

Share

ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಪರಿಶೀಲನೆ ನಡೆಸಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್  ತಿಳಿಸಿದ್ದಾರೆ.

ಧಾರವಾಡದ   ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳ ಉದ್ಘಾಟಿಸಿ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕೃಷಿ ವಿಜ್ಞಾನಿಗಳು ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಕೃಷಿಯಿಂದ ದೂರವಾಗುತ್ತಿದ್ದು, ಕೃಷಿ ಕಾರ್ಮಿಕರು ದೊರೆಯುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

52 minutes ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

1 hour ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 hour ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

9 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

11 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

11 hours ago