ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror