ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮೇ 29 | ವಿಕಸಿತ  ಕೃಷಿ ಸಂಕಲ್ಪ ಅಭಿಯಾನಕ್ಕೆ ಚಾಲನೆ
May 26, 2025
3:21 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಬಿರುಸು
May 26, 2025
3:15 PM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ
ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group