ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror