ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror