ಅತಿವೃಷ್ಟಿ | ರಾಮನಗರದಲ್ಲಿ 46 ಸಾವಿರ ರೈತರಿಗೆ 16 ಕೋಟಿ ಪರಿಹಾರ ಧನ |

December 23, 2021
8:03 PM

ನವೆಂಬರ್‌ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ  ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.

ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror