ನವೆಂಬರ್ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…