ನವೆಂಬರ್ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…