ನವೆಂಬರ್ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…