ನವೆಂಬರ್ ತಿಂಗಳಲ್ಲಿ ರಾಮನಗರ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬರೋಬ್ಬರಿ 41,644 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಜಿಲ್ಲೆಯ ರೈತರಿಗೆ ಸರ್ಕಾರದಿಂದ ಪರಿಹಾರ ಧನ ವಿತರಣೆ ಕಾರ್ಯ ನಡೆದಿದೆ. ಸುಮಾರು 46,225 ರೈತರ ಖಾತೆಗಳಿಗೆ ಈಗಾಗಲೇ ಪರಿಹಾರ ಹಣ ಜಮೆಯಾಗಿದೆ. ಮಾತ್ರವಲ್ಲದೆ 24,314 ಹೆಕ್ಟೆರ್ ಪ್ರದೇಶಕ್ಕೆ ಒಟ್ಟು ರೂ. 16.55 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ, ಕಂದಾಯ ಇಲಾಖೆಗಳ ಜೊತೆಯಲ್ಲಿ ತೋಟಗಾರಿಕೆ ಇಲಾಖೆಯಿಂದಲೂ ಜಿಲ್ಲೆಯ ರೈತರಿಗೆ ಪರಿಹಾರ ಸಿಗಲಿವೆ. ಬುಧವಾರದವರೆಗೆ ಒಟ್ಟು 1,27,695 ಅರ್ಜಿಗಳನ್ನು ಸಲ್ಲಿಕೆಯಾಗಿದ್ದು, ಇದರಲ್ಲಿ ಕೆಲ ಅರ್ಜಿಗಳನ್ನು ಪರೀಶೀಲನೆ ಮಾಡಲಾಗಿದೆ. ಇನ್ನು ಉಳಿದಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ರೈತರಿಗೆ ಸರಿಯಾದ ಪರಿಹಾರ ಧನವನ್ನು ನೀಡಲಾಗುತ್ತದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…