ಅಕಾಲಿಕ ಮಳೆಗೆ ಕೃಷಿ ಹಾನಿ | ರಾಜ್ಯಗಳ ವರದಿಯ ನಿರೀಕ್ಷೆ | ಕನಿಷ್ಟ ಬೆಂಬಲ ಬೆಲೆ ಘೋಷಣೆ |

October 16, 2022
10:35 PM

ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು  ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌ ಹೇಳಿದ್ದಾರೆ.

Advertisement
Advertisement

ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್‌ ಹೇಳಿದರು.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror