(ಸಾಂದರ್ಭಿಕ ಚಿತ್ರ)
ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…