(ಸಾಂದರ್ಭಿಕ ಚಿತ್ರ)
ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…