Advertisement
ಸುದ್ದಿಗಳು

ಅಕಾಲಿಕ ಮಳೆಗೆ ಕೃಷಿ ಹಾನಿ | ರಾಜ್ಯಗಳ ವರದಿಯ ನಿರೀಕ್ಷೆ | ಕನಿಷ್ಟ ಬೆಂಬಲ ಬೆಲೆ ಘೋಷಣೆ |

Share

ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು  ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ಥೋಮರ್‌ ಹೇಳಿದ್ದಾರೆ.

ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್‌ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

6 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

7 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

9 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

9 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

17 hours ago