(ಸಾಂದರ್ಭಿಕ ಚಿತ್ರ)
ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…