(ಸಾಂದರ್ಭಿಕ ಚಿತ್ರ)
ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಹೇಳಿದ್ದಾರೆ.
ಅಕಾಲಿಕ ಮಳೆಯಿಂದಾಗಿ ಆಹಾರ ಬೆಳೆಗಳ ಸಹಿತ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ರೈತರು ಮುಂಗಾರು ಮಳೆಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಅನಿರೀಕ್ಷಿತವಾಗಿ ಮಳೆಯ ಕಾರಣದಿಂದ ಬೆಳೆ ಹಾನಿಯಾಗಿದೆ. ಹೀಗಾಗಿ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅವರು ಹೇಳಿದರು.ಹಿಂಗಾರು ಬೆಳೆಗಳು, ವಿಶೇಷವಾಗಿ ಎಣ್ಣೆಕಾಳುಗಳು ಮತ್ತು ದ್ವಿದಳ ಧಾನ್ಯಗಳ ಬಿತ್ತನೆಯು ದೇಶಾದ್ಯಂತ ಪ್ರಾರಂಭವಾಗಿದೆ ಮತ್ತು ಇದುವರೆಗೆ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಥೋಮರ್ ಹೇಳಿದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…