ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಕೇಂದ್ರ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ. ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ ಎಂದು ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement