ಖಾರಿಫ್ ಋತುವಿನಲ್ಲಿ 1.08 ಲಕ್ಷ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಕ್ಯಾಬಿನೆಟ್ ಅನುಮೋದನೆ

May 18, 2023
4:45 PM

ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಕೇಂದ್ರ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ. ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror