ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಕೇಂದ್ರ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ. ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ ಎಂದು ಹೇಳಿದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…