ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಕೇಂದ್ರ ಸಂಪುಟ ಸಭೆ ನಡೆದ ಬಳಿಕ ಮಾಧ್ಯಮಗಳಿಗೆ ಹೇಳಿದ್ದಾರೆ. ರಸಗೊಬ್ಬರ ಸಬ್ಸಿಡಿ ನೀಡಲು ಯೂರಿಯಾಕ್ಕೆ 70 ಸಾವಿರ ಕೋಟಿ ರೂ. ಹಾಗೂ ಡಿಎಪಿಗೆ 38 ಸಾವಿರ ಕೋಟಿ ರೂ. ಮೀಸಲಿಡಬೇಕಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದ ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಸಿಗುತ್ತಿದೆ ಎಂದು ಹೇಳಿದರು.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…