ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ | ಅರ್ಜಿ ಆಹ್ವಾನ

January 19, 2023
9:36 PM

ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ಅರ್ಜಿ  ಅಹ್ವಾನಿಸಲಾಗಿದೆ.

Advertisement
Advertisement
ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡಿರುವ ರೈತ ಹಾಗೂ ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಿ ಗೌರವಿಸಲಾಗುವುದು.  ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಹರು ಮಂಗಳೂರಿನ ಎಕ್ಕೂರಿನಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಸೂಕ್ತ ಛಾಯಚಿತ್ರ ಮತ್ತು ದಾಖಲಾತಿಯೊಂದಿಗೆ ಅದೇ ಕಚೇರಿಗೆ ಇದೇ ಜ.31ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ದೂ.ಸಂಖ್ಯೆ:0824-2431872, 8794706468, 9480838202 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror