ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ದೂ.ಸಂಖ್ಯೆ:0824-2431872, 8794706468, 9480838202 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.