ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾಮಟ್ಟದ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರಿಗೆ ಶಿವಮೊಗ್ಗದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಪ್ರಶಸ್ತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ದೂ.ಸಂಖ್ಯೆ:0824-2431872, 8794706468, 9480838202 ಅನ್ನು ಸಂಪರ್ಕಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…